ಪಹಲ್ಲಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಬಳಿಕ ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆ ಜಮ್ಮು ಸರ್ಕಾರ ಅಲರ್ಟ್ ಆಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳ ರಜೆ ರದ್ದು ಮಾಡಿ ಆದೇಶಿಸಿದೆ. ಜಮ್ಮುವಿನ ಸರ್ಕಾರಿ ಮೆಡಿಕಲ್ ಕಾಲೇಜು & ಆಸ್ಪತ್ರೆ ಸಿಬ್ಬಂದಿಗೆ ಇದು ಅನ್ವಯ ಆಗಲಿದೆ. ತುರ್ತು ಔಷಧಿಗಳು ಮತ್ತು ಉಪಕರಣಗಳು ಸಿದ್ಧವಾಗಿರಬೇಕು. ತುರ್ತು ಸೇವೆಗಾಗಿ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಬೇಕು ಎಂದು ಸೂಚಿಸಲಾಗಿದೆ.
ಪಹಲ್ಲಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಬಳಿಕ ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆ ಜಮ್ಮು ಸರ್ಕಾರ ಅಲರ್ಟ್ ಆಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳ ರಜೆ ರದ್ದು ಮಾಡಿ ಆದೇಶಿಸಿದೆ. ಜಮ್ಮುವಿನ ಸರ್ಕಾರಿ ಮೆಡಿಕಲ್ ಕಾಲೇಜು & ಆಸ್ಪತ್ರೆ ಸಿಬ್ಬಂದಿಗೆ ಇದು ಅನ್ವಯ ಆಗಲಿದೆ. ತುರ್ತು ಔಷಧಿಗಳು ಮತ್ತು ಉಪಕರಣಗಳು ಸಿದ್ಧವಾಗಿರಬೇಕು. ತುರ್ತು ಸೇವೆಗಾಗಿ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಬೇಕು ಎಂದು ಸೂಚಿಸಲಾಗಿದೆ.
Post a Comment