ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ದೂರುದಾರನ ಸಮ್ಮುಖದಲ್ಲಿ ಶವಗಳ ಅವಶೇಷ ಪತ್ತೆಗೆ ಕಾರ್ಯಾಚರಣೆ ತೀವ್ರಗೊಂಡಿದೆ. ಇದೀಗ ಪಾಯಿಂಟ್-8 ರಲ್ಲೂ ಶೋಧ ಕಾರ್ಯ ಅಂತ್ಯಗೊಂಡಿದೆ. ಸದ್ಯದ ಮಾಹಿತಿ ಪ್ರಕಾರ 6 ಅಡಿ ಗುಂಡಿ ತೆಗೆದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಅಡ್ಡ ಹಾಕಿದ್ದ ಹಸಿರು ಪರದೆಯನ್ನು ಸಿಬ್ಬಂದಿ ತೆಗೆದಿದ್ದಾರೆ. ಆದರೂ ಎಸ್ಐಟಿ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ.
ಧರ್ಮಸ್ಥಳದ ನೇತ್ರಾವತಿ ನದಿ ದಂಡೆಯಲ್ಲಿ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ದೂರುದಾರನ ಸಮ್ಮುಖದಲ್ಲಿ ಶವಗಳ ಅವಶೇಷ ಪತ್ತೆಗೆ ಕಾರ್ಯಾಚರಣೆ ತೀವ್ರಗೊಂಡಿದೆ. ಇದೀಗ ಪಾಯಿಂಟ್-8 ರಲ್ಲೂ ಶೋಧ ಕಾರ್ಯ ಅಂತ್ಯಗೊಂಡಿದೆ. ಸದ್ಯದ ಮಾಹಿತಿ ಪ್ರಕಾರ 6 ಅಡಿ ಗುಂಡಿ ತೆಗೆದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಅಡ್ಡ ಹಾಕಿದ್ದ ಹಸಿರು ಪರದೆಯನ್ನು ಸಿಬ್ಬಂದಿ ತೆಗೆದಿದ್ದಾರೆ. ಆದರೂ ಎಸ್ಐಟಿ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದು, ಮುಂದಿನ ನಡೆ ಕುತೂಹಲ ಕೆರಳಿಸಿದೆ.
Post a Comment